Advertisement
The Rural Mirror ವಾರದ ವಿಶೇಷ

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

Share

ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ದೈವ-ದೇವರನ್ನು ನೆನಪಾಗುತ್ತದೆ. ಇಲ್ಲೂ ಹಾಗೆ, ಏನಾದರೂ ಸಂಕಟವಾದರೆ ತಕ್ಷಣ ನೆನಪಾಗುವುದು ಈ ದೈವ. ಹೀಗಾಗಿ ಇಲ್ಲಿ ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ. ಈ ವಿಶೇಷವಾದ ದೈವದ ಕೋಲ ನಡೆಯುವುದು ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ. 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ  ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ ಕಿಲಮರಿತ್ತಾಯ ಜೋಡು ನೇಮವು ವೈಶಿಷ್ಟ್ಯವನ್ನು ಪಡೆದಿದೆ. ಜಾತ್ರಾ ಆರಂಭದ ದಿನ ಹಾಗೂ ಮರುದಿನ ಈ ನೇಮೋತ್ಸವ ನಡೆದುಕೊಂಡು ಬರುತ್ತಿದೆ. ದೈವರಾದನೆಯಲ್ಲಿ ದೈವದ ಅಣಿಗಳಿಗೆ ಮಹತ್ವದ ಪ್ರಾಧಾನ್ಯತೆ ಇದ್ದು, ಶಿಶಿಲದಲ್ಲಿರುವ ಕಿಲಮರಿತ್ತಾಯನ ಅಣಿ ಉಳಿದ ದೈವಗಳಂತಲ್ಲ. ಈ ದೈವದ ಅಣಿಯು ದೈವದ ಮುಂಭಾಗದಲ್ಲಿ ಇರುವುದೇ ಇಲ್ಲಿನ ವಿಶೇಷ. ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುವ ಪದ್ದತಿ ಇದೆ.ಹಾರಿಸಿದ ಕೋಳಿಗಳನ್ನು ನತ೯ಕ ಕುಟುಂಬಸ್ಥರು ಸಾಕಾಣಿಕೆ ಮಾಡುತ್ತಾರೆ.ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ.

ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುತ್ತಾರೆ.

ಬರಹ :
ಸಮನ್ವಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

5 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

6 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

19 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago