ಸಾವಿರಾರು ವರ್ಷಗಳ ಇತಿಹಾಸವಿರುವ ದೇವನಹಳ್ಳಿ ಪಟ್ಟಣದ ಪುಟ್ಟಪ್ಪನ ಗುಡುಬೀದಿಯಲ್ಲಿರುವ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ವೇಳೆ ಶಿವಲಿಂಗ ಪ್ರತ್ಯಕ್ಷವಾಗಿದೆ. ಶ್ರೀ ಪೀತಾಂಬರ ಆಂಜನೆಯ ಸ್ವಾಮೀ ದೇವಾಲಯಕ್ಕೆ ಸೇರಿರುವ ಕಲ್ಯಾಣಿ ಇದಾಗಿದೆ. ಲಿಂಗಕ್ಕೆ ಸ್ಥಳೀಯ ಮಹಿಳೆಯರು ಪೂಜೆಯನ್ನು ಸಲ್ಲಿಸಿದರೆ. ಮಾತ್ರವಲ್ಲ, ಪವಾಡ ಎಂಬಂತೆ ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ನೀರು ಉಕ್ಕಿ ಬರುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಶಿವಲಿಂಗ ಪ್ರತ್ಯಕ್ಷವಾದ ವಿಷಯ ತಿಳಿದು ಅಕ್ಕ-ಪಕ್ಕ ಸ್ಥಳಗಳಿಂದ ಬಂದ ಸ್ಥಳೀಯರು ದೇವರ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೇ ಕಲ್ಯಾಣಿ ಮತ್ತು ಶಿವಲಿಂಗವನ್ನ ಸಂರಕ್ಷಣೆ ಮಾಡುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…