ಸಾವಿರಾರು ವರ್ಷಗಳ ಇತಿಹಾಸವಿರುವ ದೇವನಹಳ್ಳಿ ಪಟ್ಟಣದ ಪುಟ್ಟಪ್ಪನ ಗುಡುಬೀದಿಯಲ್ಲಿರುವ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ವೇಳೆ ಶಿವಲಿಂಗ ಪ್ರತ್ಯಕ್ಷವಾಗಿದೆ. ಶ್ರೀ ಪೀತಾಂಬರ ಆಂಜನೆಯ ಸ್ವಾಮೀ ದೇವಾಲಯಕ್ಕೆ ಸೇರಿರುವ ಕಲ್ಯಾಣಿ ಇದಾಗಿದೆ. ಲಿಂಗಕ್ಕೆ ಸ್ಥಳೀಯ ಮಹಿಳೆಯರು ಪೂಜೆಯನ್ನು ಸಲ್ಲಿಸಿದರೆ. ಮಾತ್ರವಲ್ಲ, ಪವಾಡ ಎಂಬಂತೆ ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ನೀರು ಉಕ್ಕಿ ಬರುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಶಿವಲಿಂಗ ಪ್ರತ್ಯಕ್ಷವಾದ ವಿಷಯ ತಿಳಿದು ಅಕ್ಕ-ಪಕ್ಕ ಸ್ಥಳಗಳಿಂದ ಬಂದ ಸ್ಥಳೀಯರು ದೇವರ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೇ ಕಲ್ಯಾಣಿ ಮತ್ತು ಶಿವಲಿಂಗವನ್ನ ಸಂರಕ್ಷಣೆ ಮಾಡುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…