ಸಾವಿರಾರು ವರ್ಷಗಳ ಇತಿಹಾಸವಿರುವ ದೇವನಹಳ್ಳಿ ಪಟ್ಟಣದ ಪುಟ್ಟಪ್ಪನ ಗುಡುಬೀದಿಯಲ್ಲಿರುವ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ವೇಳೆ ಶಿವಲಿಂಗ ಪ್ರತ್ಯಕ್ಷವಾಗಿದೆ. ಶ್ರೀ ಪೀತಾಂಬರ ಆಂಜನೆಯ ಸ್ವಾಮೀ ದೇವಾಲಯಕ್ಕೆ ಸೇರಿರುವ ಕಲ್ಯಾಣಿ ಇದಾಗಿದೆ. ಲಿಂಗಕ್ಕೆ ಸ್ಥಳೀಯ ಮಹಿಳೆಯರು ಪೂಜೆಯನ್ನು ಸಲ್ಲಿಸಿದರೆ. ಮಾತ್ರವಲ್ಲ, ಪವಾಡ ಎಂಬಂತೆ ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ನೀರು ಉಕ್ಕಿ ಬರುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಶಿವಲಿಂಗ ಪ್ರತ್ಯಕ್ಷವಾದ ವಿಷಯ ತಿಳಿದು ಅಕ್ಕ-ಪಕ್ಕ ಸ್ಥಳಗಳಿಂದ ಬಂದ ಸ್ಥಳೀಯರು ದೇವರ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೇ ಕಲ್ಯಾಣಿ ಮತ್ತು ಶಿವಲಿಂಗವನ್ನ ಸಂರಕ್ಷಣೆ ಮಾಡುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…