ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.………ಮುಂದೆ ಓದಿ……..
ಈ ವೇಳೆ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾ ಮಲೈ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯಪಾಲರು, ಸಚಿವರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಶಿವರಾತ್ರಿ, ಆರಾಧನೆ ಮಾತ್ರವಲ್ಲ, ಆತ್ಮ ಜಾಗೃತಿಯ ರಾತ್ರಿ. ಜೊತೆಗೆ ಆತ್ಮದ ಮೂಲ ಆಧಾರ. ಇದರ ಜೊತೆಗೆ ಭಕ್ತಿ, ಶ್ರದ್ಧೆ, ಪರಾಕಾಷ್ಠತೆಯ ಸಮಾಗಮ. ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರಪಂಚಕ್ಕೆ ಜೀವಿಸುವ ಕಲೆಯನ್ನು ಹೇಳಿಕೊಡುತ್ತಿದ್ದಾರೆ. ಜಗತ್ತನ್ನು ಪರಿವರ್ತಿಸಬೇಕಾದರೆ ನಮ್ಮನ್ನು ನಾವು ಮೊದಲು ಪರಿವರ್ತನೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…