ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.………ಮುಂದೆ ಓದಿ……..
ಈ ವೇಳೆ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾ ಮಲೈ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯಪಾಲರು, ಸಚಿವರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಶಿವರಾತ್ರಿ, ಆರಾಧನೆ ಮಾತ್ರವಲ್ಲ, ಆತ್ಮ ಜಾಗೃತಿಯ ರಾತ್ರಿ. ಜೊತೆಗೆ ಆತ್ಮದ ಮೂಲ ಆಧಾರ. ಇದರ ಜೊತೆಗೆ ಭಕ್ತಿ, ಶ್ರದ್ಧೆ, ಪರಾಕಾಷ್ಠತೆಯ ಸಮಾಗಮ. ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರಪಂಚಕ್ಕೆ ಜೀವಿಸುವ ಕಲೆಯನ್ನು ಹೇಳಿಕೊಡುತ್ತಿದ್ದಾರೆ. ಜಗತ್ತನ್ನು ಪರಿವರ್ತಿಸಬೇಕಾದರೆ ನಮ್ಮನ್ನು ನಾವು ಮೊದಲು ಪರಿವರ್ತನೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಅಡಿಕೆಯ ಗುಣಮಟ್ಟದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ "ಕ್ಯಾಂಪ್ಕೋ ಬ್ರಾಂಡ್ ಅಡಿಕೆ" ಗೆ ಪ್ರತ್ಯೇಕವಾದ…
ಬಂಡಿಪುರ ರಕ್ಷಿತಾರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಹಾಗೂ…
ರಾಜ್ಯದಲ್ಲಿ ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ರಾಜ್ಯದ ಜಲಾಶಯಗಳಿಂದ ನೀರು…
ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ ವಿಶೇಷ ಡಿಪ್ ಕಾಫಿ ಬ್ಯಾಗ್…
ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ…
ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ ಕಾರ್ಯವನ್ನು ನಡೆಸಿದ್ದು, ಕಳೆದ ವರ್ಷಕ್ಕೆ…