ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.………ಮುಂದೆ ಓದಿ……..
ಈ ವೇಳೆ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾ ಮಲೈ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯಪಾಲರು, ಸಚಿವರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಶಿವರಾತ್ರಿ, ಆರಾಧನೆ ಮಾತ್ರವಲ್ಲ, ಆತ್ಮ ಜಾಗೃತಿಯ ರಾತ್ರಿ. ಜೊತೆಗೆ ಆತ್ಮದ ಮೂಲ ಆಧಾರ. ಇದರ ಜೊತೆಗೆ ಭಕ್ತಿ, ಶ್ರದ್ಧೆ, ಪರಾಕಾಷ್ಠತೆಯ ಸಮಾಗಮ. ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರಪಂಚಕ್ಕೆ ಜೀವಿಸುವ ಕಲೆಯನ್ನು ಹೇಳಿಕೊಡುತ್ತಿದ್ದಾರೆ. ಜಗತ್ತನ್ನು ಪರಿವರ್ತಿಸಬೇಕಾದರೆ ನಮ್ಮನ್ನು ನಾವು ಮೊದಲು ಪರಿವರ್ತನೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…