ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.………ಮುಂದೆ ಓದಿ……..
ಈ ವೇಳೆ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾ ಮಲೈ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯಪಾಲರು, ಸಚಿವರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಶಿವರಾತ್ರಿ, ಆರಾಧನೆ ಮಾತ್ರವಲ್ಲ, ಆತ್ಮ ಜಾಗೃತಿಯ ರಾತ್ರಿ. ಜೊತೆಗೆ ಆತ್ಮದ ಮೂಲ ಆಧಾರ. ಇದರ ಜೊತೆಗೆ ಭಕ್ತಿ, ಶ್ರದ್ಧೆ, ಪರಾಕಾಷ್ಠತೆಯ ಸಮಾಗಮ. ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರಪಂಚಕ್ಕೆ ಜೀವಿಸುವ ಕಲೆಯನ್ನು ಹೇಳಿಕೊಡುತ್ತಿದ್ದಾರೆ. ಜಗತ್ತನ್ನು ಪರಿವರ್ತಿಸಬೇಕಾದರೆ ನಮ್ಮನ್ನು ನಾವು ಮೊದಲು ಪರಿವರ್ತನೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…