ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.………ಮುಂದೆ ಓದಿ……..
ಈ ವೇಳೆ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾ ಮಲೈ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯಪಾಲರು, ಸಚಿವರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಶಿವರಾತ್ರಿ, ಆರಾಧನೆ ಮಾತ್ರವಲ್ಲ, ಆತ್ಮ ಜಾಗೃತಿಯ ರಾತ್ರಿ. ಜೊತೆಗೆ ಆತ್ಮದ ಮೂಲ ಆಧಾರ. ಇದರ ಜೊತೆಗೆ ಭಕ್ತಿ, ಶ್ರದ್ಧೆ, ಪರಾಕಾಷ್ಠತೆಯ ಸಮಾಗಮ. ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರಪಂಚಕ್ಕೆ ಜೀವಿಸುವ ಕಲೆಯನ್ನು ಹೇಳಿಕೊಡುತ್ತಿದ್ದಾರೆ. ಜಗತ್ತನ್ನು ಪರಿವರ್ತಿಸಬೇಕಾದರೆ ನಮ್ಮನ್ನು ನಾವು ಮೊದಲು ಪರಿವರ್ತನೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…