Advertisement
ಸುದ್ದಿಗಳು

ಮಹಾಶಿವರಾತ್ರಿ ಪಾದಯಾತ್ರೆ | ಶಿರಾಡಿ ಮತ್ತು ಚಾರ್ಮಾಡಿ ಘಾಟಿಯಲ್ಲಿ ಮುನ್ನೆಚ್ಚರಿಕೆ | ಭಕ್ತಾದಿಗಳು ಜಾಗೃತೆ ವಹಿಸಲು ಅರಣ್ಯ ಇಲಾಖೆಯ ಕರೆ |

Share

ಮುಂಬರುವ ಮಾರ್ಚ್ 1 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತಾದಿಗಳು ಶಿರಾಡಿ ಮತ್ತು ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಗಳಲ್ಲಿ ಪಾದಾಯಾತ್ರೆ ಕೈಗೊಳ್ಳುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಫೆ.27 ರಿಂದ ಮಾರ್ಚ್ 2ರ ವರೆಗೆ ಅರಣ್ಯ ಇಲಾಖೆಯಿಂದ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾಡಾನೆಗಳ ಸಮಸ್ಯೆಗಳು ಇರುವುದರಿಂದ ಎಲ್ಲರೂ ಜಾಗರೂಕರಾಗಿರಬೇಕು, ಈ ಭಾಗದಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದ ಹಾಗೂ ಗುಂಪು ಗುಂಪಾಗಿ ಸಂಚರಿಸಬೇಕು, ಅಗತ್ಯವಿದ್ದಲ್ಲಿ ರಸ್ತೆ ಬದಿಯಲ್ಲಿ ಹಾಕಿರುವ ಅರಣ್ಯ ಇಲಾಖೆಯ ಸ್ಟಾಲ್‍ಗಳಲ್ಲಿ ಸಿಬ್ಬಂದಿಗಳ ಅಥವಾ ಸ್ವಯಂಸೇವಕರ ನೆರವು ಪಡೆಯಬಹುದಾಗಿದೆ, ರಸ್ತೆ ಬದಿಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳ ಮಾಹಿತಿಯನ್ನು ತಿಳಿದುಕೊಳ್ಳಬೇಕು, ರಸ್ತೆ ಬದಿಗಳಲ್ಲಿ ನಿಯೋಜಿಸಲಾಗಿರುವ ಇಲಾಖೆಯ ಸ್ವಯಂ ಸೇವಕರು ಮತ್ತು ಅರಣ್ಯ ಸಿಬ್ಬಂದಿಗಳಿಗೆ ಸಹಕಾರ ನೀಡಬೇಕು ಹಾಗೂ ಯಾವುದೇ ರೀತಿಯ ಅವಘಡಗಳು ಸಂಭವಿಸಿದಂತೆ ಎಚ್ಚರ ವಹಿಸಬೇಕು, ರಸ್ತೆ ಬದಿಗಳಲ್ಲಿ ಘನತ್ಯಾಜ್ಯವನ್ನು ಎಸೆಯಬಾರದು, ಖಾಲಿಯಾದ ಪ್ಲಾಸ್ಟಿಕ್ ನೀರಿನ ಬಾಟಲಿಗಳು, ತಿಂಡಿಗಳ ಪೊಟ್ಟಣಗಳನ್ನು ಕಸದ ತೊಟ್ಟಿಗಳಲ್ಲಿಯೇ ಹಾಕಿ ಪರಿಸರ ಮಾಲಿನ್ಯವನ್ನು ಕಾಪಾಡಬೇಕು, ರಾತ್ರಿಯಲ್ಲಿ ರಸ್ತೆ ಬದಿಯಲ್ಲಿ ಬೆಂಕಿ ಮಾಡುವುದನ್ನು ತಪ್ಪಿಸಿ, ಕಾಡಿಗೆ ಬೆಂಕಿ ಹರಡುವುದನ್ನು ತಡೆಗಟ್ಟಲು ಸಹರಿಸಬೇಕು, ಕತ್ತಲಾದ ನಂತರ ರಾತ್ರಿ ವೇಳೆಯಲ್ಲಿ ಪಾದಯಾತ್ರೆಯನ್ನು ಮುಂದುವರಿಸದೇ ಇರುವುದು ಸೂಕ್ತ, ಸ್ಟಾಲ್‍ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದು, ಅದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

8 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

13 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

17 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

21 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago