ಫೆ.18 ರಂದು ಭಕ್ತಿಗೀತೆ ಸಂಗೀತ ರಸಮಂಜರಿ ಕಾರ್ಯಕ್ರಮ | ಹಾಡಲು ಗಾಯಕರಿಗೆ ಅವಕಾಶ |

February 17, 2023
10:52 PM

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಫೆ.18 ರಂದು ಶನಿವಾರ ಮಹಾ ಶಿವರಾತ್ರಿಯ ದಿನ ಶಿವರಾತ್ರಿ ಗಾನವೈಭವ ಕಾರ್ಯಕ್ರಮವು ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಭಕ್ತಿಗೀತೆ ಗಾನ ವೈಭವ ನಡೆಯಲಿದೆ.

ಭಕ್ತಿಯ ಹಾಡು ಹಾಡಲು ಆಸಕ್ತ ಇರುವ ಹಿರಿಯ ಮತ್ತು ಕಿರಿಯ ಗಾಯಕರು ತಮ್ಮ ಹೆಸರನ್ನು 9845309239 ಈ ಸಂಖ್ಯೆಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕೇವಲ 20 ಜನರಿಗೆ ಮಾತ್ರ ಅವಕಾಶ . ಭಾಗವಹಿಸುವ ಎಲ್ಲಾ ಗಾಯಕರಿಗೆ ಚೆಂದದ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವದು.ಕಡ್ಡಾಯವಾಗಿ ಭಕ್ತಿಗೀತೆಗಳನ್ನು ಮಾತ್ರ ಹಾಡಬೇಕು .ಸಿನೆಮಾದ ಭಕ್ತಿಗೀತೆಯೂ ಆಗಬಹುದು . ಕರೋಕೆ ಸಂಗೀತದ ಜೊತೆ ಅಥವಾ ಸಂಗೀತ ಇಲ್ಲದೆಯೂ ಹಾಡಬಹುದು.

ಆಸಕ್ತ ಗಾಯಕರು  ಹೆಸರು ನೊಂದಾಯಿಸಿಕೊಳ್ಳಿ ಎಂದು ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ , ಸಾಹಿತಿ ಹಾಗೂ ಜ್ಯೋತಿಷಿಯಾದ ಎಚ್ . ಭೀಮರಾವ್ ವಾಷ್ಠರ್  ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror