ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಫೆ.18 ರಂದು ಶನಿವಾರ ಮಹಾ ಶಿವರಾತ್ರಿಯ ದಿನ ಶಿವರಾತ್ರಿ ಗಾನವೈಭವ ಕಾರ್ಯಕ್ರಮವು ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಭಕ್ತಿಗೀತೆ ಗಾನ ವೈಭವ ನಡೆಯಲಿದೆ.
ಭಕ್ತಿಯ ಹಾಡು ಹಾಡಲು ಆಸಕ್ತ ಇರುವ ಹಿರಿಯ ಮತ್ತು ಕಿರಿಯ ಗಾಯಕರು ತಮ್ಮ ಹೆಸರನ್ನು 9845309239 ಈ ಸಂಖ್ಯೆಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕೇವಲ 20 ಜನರಿಗೆ ಮಾತ್ರ ಅವಕಾಶ . ಭಾಗವಹಿಸುವ ಎಲ್ಲಾ ಗಾಯಕರಿಗೆ ಚೆಂದದ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವದು.ಕಡ್ಡಾಯವಾಗಿ ಭಕ್ತಿಗೀತೆಗಳನ್ನು ಮಾತ್ರ ಹಾಡಬೇಕು .ಸಿನೆಮಾದ ಭಕ್ತಿಗೀತೆಯೂ ಆಗಬಹುದು . ಕರೋಕೆ ಸಂಗೀತದ ಜೊತೆ ಅಥವಾ ಸಂಗೀತ ಇಲ್ಲದೆಯೂ ಹಾಡಬಹುದು.
ಆಸಕ್ತ ಗಾಯಕರು ಹೆಸರು ನೊಂದಾಯಿಸಿಕೊಳ್ಳಿ ಎಂದು ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ , ಸಾಹಿತಿ ಹಾಗೂ ಜ್ಯೋತಿಷಿಯಾದ ಎಚ್ . ಭೀಮರಾವ್ ವಾಷ್ಠರ್ ತಿಳಿಸಿದ್ದಾರೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…