ಸುದ್ದಿಗಳು

ಫೆ.18 ರಂದು ಭಕ್ತಿಗೀತೆ ಸಂಗೀತ ರಸಮಂಜರಿ ಕಾರ್ಯಕ್ರಮ | ಹಾಡಲು ಗಾಯಕರಿಗೆ ಅವಕಾಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಫೆ.18 ರಂದು ಶನಿವಾರ ಮಹಾ ಶಿವರಾತ್ರಿಯ ದಿನ ಶಿವರಾತ್ರಿ ಗಾನವೈಭವ ಕಾರ್ಯಕ್ರಮವು ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಭಕ್ತಿಗೀತೆ ಗಾನ ವೈಭವ ನಡೆಯಲಿದೆ.

Advertisement
Advertisement

ಭಕ್ತಿಯ ಹಾಡು ಹಾಡಲು ಆಸಕ್ತ ಇರುವ ಹಿರಿಯ ಮತ್ತು ಕಿರಿಯ ಗಾಯಕರು ತಮ್ಮ ಹೆಸರನ್ನು 9845309239 ಈ ಸಂಖ್ಯೆಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕೇವಲ 20 ಜನರಿಗೆ ಮಾತ್ರ ಅವಕಾಶ . ಭಾಗವಹಿಸುವ ಎಲ್ಲಾ ಗಾಯಕರಿಗೆ ಚೆಂದದ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವದು.ಕಡ್ಡಾಯವಾಗಿ ಭಕ್ತಿಗೀತೆಗಳನ್ನು ಮಾತ್ರ ಹಾಡಬೇಕು .ಸಿನೆಮಾದ ಭಕ್ತಿಗೀತೆಯೂ ಆಗಬಹುದು . ಕರೋಕೆ ಸಂಗೀತದ ಜೊತೆ ಅಥವಾ ಸಂಗೀತ ಇಲ್ಲದೆಯೂ ಹಾಡಬಹುದು.

ಆಸಕ್ತ ಗಾಯಕರು  ಹೆಸರು ನೊಂದಾಯಿಸಿಕೊಳ್ಳಿ ಎಂದು ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ , ಸಾಹಿತಿ ಹಾಗೂ ಜ್ಯೋತಿಷಿಯಾದ ಎಚ್ . ಭೀಮರಾವ್ ವಾಷ್ಠರ್  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…

3 hours ago

ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…

3 hours ago

ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…

4 hours ago

ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ…

13 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |

ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ…

14 hours ago

ಈ ರಾಶಿಯವರಿಗೆ ಬುಧ ಮತ್ತು ಸೂರ್ಯನಿಂದ ರಾಜಯೋಗ ಪ್ರಾರಂಭವಾಗುತ್ತದೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago