Advertisement
ಸುದ್ದಿಗಳು

ಫೆ.18 ರಂದು ಭಕ್ತಿಗೀತೆ ಸಂಗೀತ ರಸಮಂಜರಿ ಕಾರ್ಯಕ್ರಮ | ಹಾಡಲು ಗಾಯಕರಿಗೆ ಅವಕಾಶ |

Share

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಫೆ.18 ರಂದು ಶನಿವಾರ ಮಹಾ ಶಿವರಾತ್ರಿಯ ದಿನ ಶಿವರಾತ್ರಿ ಗಾನವೈಭವ ಕಾರ್ಯಕ್ರಮವು ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಭಕ್ತಿಗೀತೆ ಗಾನ ವೈಭವ ನಡೆಯಲಿದೆ.

ಭಕ್ತಿಯ ಹಾಡು ಹಾಡಲು ಆಸಕ್ತ ಇರುವ ಹಿರಿಯ ಮತ್ತು ಕಿರಿಯ ಗಾಯಕರು ತಮ್ಮ ಹೆಸರನ್ನು 9845309239 ಈ ಸಂಖ್ಯೆಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕೇವಲ 20 ಜನರಿಗೆ ಮಾತ್ರ ಅವಕಾಶ . ಭಾಗವಹಿಸುವ ಎಲ್ಲಾ ಗಾಯಕರಿಗೆ ಚೆಂದದ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವದು.ಕಡ್ಡಾಯವಾಗಿ ಭಕ್ತಿಗೀತೆಗಳನ್ನು ಮಾತ್ರ ಹಾಡಬೇಕು .ಸಿನೆಮಾದ ಭಕ್ತಿಗೀತೆಯೂ ಆಗಬಹುದು . ಕರೋಕೆ ಸಂಗೀತದ ಜೊತೆ ಅಥವಾ ಸಂಗೀತ ಇಲ್ಲದೆಯೂ ಹಾಡಬಹುದು.

ಆಸಕ್ತ ಗಾಯಕರು  ಹೆಸರು ನೊಂದಾಯಿಸಿಕೊಳ್ಳಿ ಎಂದು ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ , ಸಾಹಿತಿ ಹಾಗೂ ಜ್ಯೋತಿಷಿಯಾದ ಎಚ್ . ಭೀಮರಾವ್ ವಾಷ್ಠರ್  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

15 minutes ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

1 hour ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

6 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

10 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

10 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

18 hours ago