Advertisement
ಸುದ್ದಿಗಳು

ಶಿವರಾತ್ರಿ ಪ್ರಯುಕ್ತ ಮಹಾಶಿವನ ಕುರಿತಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು |

Share

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯ 90.8 ನೇತೃತ್ವದಲ್ಲಿ, ಮುಳಿಯ ಫೌಂಡೇಶನ್, ದ ವೆಬ್ ಪೀಪಲ್, ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ಶಿವರಾತ್ರಿ ಪ್ರಯುಕ್ತ ಮಹಾಶಿವನ ಕುರಿತಾದ ವಿವಿಧ ‘ಸಾಂಸ್ಕೃತಿಕ ಸ್ಪರ್ಧೆಗಳು “ಝೂಮ್ ಆನ್ಲೈನ್” ಮುಖಾಂತರ ನಡೆಯಲಿದೆ.

ಫೆ. 27 ರಂದು ಬೆಳಿಗ್ಗೆ 9.30 ಕ್ಕೆ ಎಲ್.ಕೆ.ಜಿ ಯಿಂದ 2 ನೇ ತರಗತಿವರೆಗೆ ಹಾಗೂ 3 ರಿಂದ 7 ನೇ ತರಗತಿವರೆಗೆ ಶಿವರಾಧನಾ ಶ್ಲೋಕ (2 ನಿಮಿಷಗಳು) ಝೂಮ್ ಆನ್ಲೈನ್ ಮುಖಾಂತರ ನಡೆಯಲಿದೆ.
ಮಾ. 1ರಂದು ಬೆಳಿಗ್ಗೆ 9.30 ರಿಂದ ಶಿವನ ವಿವಿಧ ರೂಪಗಳ ಛದ್ಮವೇಷ ಸ್ಪರ್ಧೆ (1ರಿಂದ 4ನೇ ತರಗತಿವರೆಗೆ ಮತ್ತು 5 ರಿಂದ 10ನೇ ತರಗತಿವರೆಗೆ) ದೇವಸ್ಥಾನ ರಾಜಾಂಗಣದಲ್ಲಿ ನಡೆಯಲಿದೆ. ನೋಂದಾವಣೆಗಾಗಿ 9353030916, 8494915916, 8050809885 ಸಂಪರ್ಕಿಸಬಹುದಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

5 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

6 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

16 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago