ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯ 90.8 ನೇತೃತ್ವದಲ್ಲಿ, ಮುಳಿಯ ಫೌಂಡೇಶನ್, ದ ವೆಬ್ ಪೀಪಲ್, ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ಶಿವರಾತ್ರಿ ಪ್ರಯುಕ್ತ ಮಹಾಶಿವನ ಕುರಿತಾದ ವಿವಿಧ ‘ಸಾಂಸ್ಕೃತಿಕ ಸ್ಪರ್ಧೆಗಳು “ಝೂಮ್ ಆನ್ಲೈನ್” ಮುಖಾಂತರ ನಡೆಯಲಿದೆ.
ಫೆ. 27 ರಂದು ಬೆಳಿಗ್ಗೆ 9.30 ಕ್ಕೆ ಎಲ್.ಕೆ.ಜಿ ಯಿಂದ 2 ನೇ ತರಗತಿವರೆಗೆ ಹಾಗೂ 3 ರಿಂದ 7 ನೇ ತರಗತಿವರೆಗೆ ಶಿವರಾಧನಾ ಶ್ಲೋಕ (2 ನಿಮಿಷಗಳು) ಝೂಮ್ ಆನ್ಲೈನ್ ಮುಖಾಂತರ ನಡೆಯಲಿದೆ. ಮಾ. 1ರಂದು ಬೆಳಿಗ್ಗೆ 9.30 ರಿಂದ ಶಿವನ ವಿವಿಧ ರೂಪಗಳ ಛದ್ಮವೇಷ ಸ್ಪರ್ಧೆ (1ರಿಂದ 4ನೇ ತರಗತಿವರೆಗೆ ಮತ್ತು 5 ರಿಂದ 10ನೇ ತರಗತಿವರೆಗೆ) ದೇವಸ್ಥಾನ ರಾಜಾಂಗಣದಲ್ಲಿ ನಡೆಯಲಿದೆ. ನೋಂದಾವಣೆಗಾಗಿ 9353030916, 8494915916, 8050809885 ಸಂಪರ್ಕಿಸಬಹುದಾಗಿದೆ.ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…