ರೈತರು ಭತ್ತ ನಾಟಿ ಮಾಡಬೇಕಾದರೆ ದಿನ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.
ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.
ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…