Advertisement
MIRROR FOCUS

ತರಕಾರಿ ಬೀಜಗಳನ್ನು ಯಾವ ತಿಂಗಳು ವಾರಗಳಲ್ಲಿ ಬಿತ್ತನೆ ಮಾಡಬೇಕು | ನಿರ್ವಿಷ ನಿರಂತರ ತರಕಾರಿ ಕ್ಯಾಲೆಂಡರ್

Share

ರೈತರು ಭತ್ತ ನಾಟಿ‌ ಮಾಡಬೇಕಾದರೆ ದಿನ‌ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು‌ ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.

  1. April ತಿಂಗಳ 20 ನೇ ತಾರೀಕಿನ ನಂತ್ರ ಬರುವ ಅಮಾವಾಸ್ಯೆಯ ಹಿಂದೆ ಮುಂದಾಗಿ ಶನಿವಾರ/ಬುಧವಾರ,ಮಿ/ ತಿಥಿ ಬಿಟ್ಟು ಗೊಬ್ರಗಳಿಂದ ಮಣ್ಣು ಹದಮಾಡಿದ ಏರು ಮಡಿಗಳಲ್ಲಿ ಎರಡಿಂದ ಮೂರು ಇಂಚು ಆಳದಲ್ಲಿ ಈ ಕೆಳಗಿನ ತರಕಾರಿ ಬೀಜಗಳನ್ನು ಬಿತ್ತುವುದು. ನೀರು ಖಂಡಿತಾ ಹಾಕಲೇಬಾರದು. ಮಳೆ ಬಂದು ಅದರಷ್ಟಕ್ಕೆ ಸ್ವಾಭಾವಿಕವಾಗಿ ಹುಟ್ಟಬೇಕು. 1.ಸೊರೆ.2.ಪಡುವಲ. 3.ದಾರಳೆ. 4.ಋಷಿಕೇಶದಾರಳೆ. 5.ಹಾಗಲ. 6.ಅಳಸಂಡೆ. 7.ಕುಂಬಳ. 8.ಚೀನಿಕಾಯಿ, ಬೆಂಡೆ ಹಾಕಬೇಡಿ.
  2. May ತಿಂಗಳ ಅಖೇರಿಗೆ ಬರುವ ಅಮವಾಸ್ಯೆ ಯ ಅಕ್ಕ ಪಕ್ಕ , ಮಿ/ ತಿಥಿ ಬಿಟ್ಟು ಶನಿವಾರ/ ಬುಧವಾರ ದಂದು ಬೆಂಡೆ ಬೀಜ ಬಿತ್ತಿ.
  3. ಮಳೆಗಾಲ ಬಂದ ತಕ್ಷಣ ಬೇಸಿಗೆಯ ಬದನೆ ಗಿಡಗಳ ಗೆಲ್ಲುಗಳನ್ನು ಸವರಿ ಸಾಲುಬಿಡಿಸಿ ಗೊಬ್ರ ಕೊಡಿ,ಸಮೃದ್ಧ ಬೆಳೆ.
  4. June Last week/ July First week ಬರುವ ಅಮವಾಸ್ಯೆ (ಆರ್ಧ್ರಾ ನಕ್ಷತ್ರ ) ಮುಳ್ಳು ಸೌತೆ,ಬೀಜ ಹಾಕುದು.
  5. July last week/ August first week ಬರುವ ಆಟಿ ಅಮವಾಸ್ಯೆ ಹತ್ರ ಸೌತೆ,ಕುಂಬಳ ಚೀನಿಕಾಯಿ ಬೀಜ ಬಿತ್ತುವುದು. ಬಸಾಳೆ ನಡುವುದು.
  6. ಮೇಲಿನ ದಿನವೇ ಬದನೆ ಬೀಜ ಬಿತ್ತುವುದು. Oct ನಲ್ಲಿ ನಡಲು ತಯಾರಿಗಾಗಿ.
  7. August last ಗೆ ತೊಂಡೆ ಬಳ್ಳಿ ನಡುವುದು,/ ಬಳ್ಳಿ ಕತ್ತರಿಸುವುದು.8. Oct 20 ರಿಂದ 30 ರ ಅಂದಾಜು ಬದನೆ ಗಿಡ ನಡುವುದು.
  8. Nov last week ಬೆಂಡೆ ಬೀಜ ಹಾಕುವುದು.
  9. Nov last week/Dec first week ಆಟಿಸೌತೆ ಮಾಡಿದ ಸಾಲನ್ನು ಹರಡಿ , ಕೊಚ್ಚಿ ಹರಿವೆ ಬೀಜ ಬಿತ್ತುವುದು.
  10. Dec last week ಅಳಸಂಡೆ, ಪಡುವಲ,ಹಾಗಲ,ದಾರಳೆ ಸಾಲು ಕಣಿ ಮಾಡಿವಬೀಜ ಬಿತ್ತುವುದು.
  11. Feb 25/30 ಅಂದಾಜು ಸೌತೆಕಾಯಿ, ಕುಂಬಳ,ಸೊರೆ,ಚೀನಿಕಾಯಿ, ಮುಳ್ಳುಸೌತೆ, ಬೆಂಡೆ ಬೀಜ ಬಿತ್ತುವುದು.
  12. April last week/Mayfirt week ಅಳಸಂಡೆ,ಮುಳ್ಳುಸೌತೆ, ಸೌತೆ, ಬೆಂಡೆ ಬೀಜ ಬಿತ್ತುವುದು.

ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.

ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

22 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago