ರೈತರು ಭತ್ತ ನಾಟಿ ಮಾಡಬೇಕಾದರೆ ದಿನ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.
ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.
ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…