ರೈತರು ಭತ್ತ ನಾಟಿ ಮಾಡಬೇಕಾದರೆ ದಿನ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.
ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.
ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…