ರೈತರು ಭತ್ತ ನಾಟಿ ಮಾಡಬೇಕಾದರೆ ದಿನ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.
ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.
ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…