ರೈತರು ಭತ್ತ ನಾಟಿ ಮಾಡಬೇಕಾದರೆ ದಿನ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.
ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.
ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…