ರೈತರು ಭತ್ತ ನಾಟಿ ಮಾಡಬೇಕಾದರೆ ದಿನ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.
ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.
ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…