ರೈತರು ಭತ್ತ ನಾಟಿ ಮಾಡಬೇಕಾದರೆ ದಿನ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.
ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.
ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…