ಸುದ್ದಿಗಳು

ಹೆಸರು ಬದಲಾಯಿಸುತ್ತಾರಾ ಶೋಭಾ ಕರಂದ್ಲಾಜೆ…? | ಶುರುವಾಗಿದೆ ಚರ್ಚೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.

Advertisement

ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

6 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

14 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

14 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago