Advertisement
ಸುದ್ದಿಗಳು

ಹೆಸರು ಬದಲಾಯಿಸುತ್ತಾರಾ ಶೋಭಾ ಕರಂದ್ಲಾಜೆ…? | ಶುರುವಾಗಿದೆ ಚರ್ಚೆ |

Share

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.

ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

13 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

20 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

20 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

20 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago