ಮುಂಗಾರು ಮಳೆ(Monsoon Rain) ಅಧಿಕವಾಗಿ ಸುರಿಯುತ್ತಿದೆ. ಮಳೆ(Rain) ಚೆನ್ನಾಗಿ ಆಗುತ್ತಿದೆ. ಹಳ್ಳ-ಕೊಳ್ಳಗಳು, ಅಣೆಕಟ್ಟುಗಳು(Dam) ಭರ್ತಿಯಾಗುತ್ತಿವೆ ಎಂಬ ವರದಿಗಳನ್ನು ಕೇಳಿ ನಮ್ಮಲ್ಲೇ ನಾವು ನಿಟ್ಟಿಸಿರು ಬಿಡುತ್ತಿದ್ದೇವೆ. ಆದರೆ ವಾಸ್ತವವೇ ಬೇರೆ ಇದೆ. ಇಷ್ಟೆಲ್ಲಾ ಖುಷಿ ಸುದ್ದಿಯನ್ನು ಓದಿದ ರೈತರಿಗೆ(Farmers), ಜನತೆಗೆ ಒಂದು ಶಾಕಿಂಗ್ ಸುದ್ದಿ ಇದೆ. ಮುಂಗಾರು ಮಳೆ ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿಯ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ(Water scarcity) ಎಂದು ಎಚ್ಚರಿಕೆ ನೀಡಿದೆ.
– ಅಂತರ್ಜಾಲ ಮಾಹಿತಿ
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…