Advertisement
MIRROR FOCUS

ಮುಂದಿನ 25 ವರ್ಷದಲ್ಲಿ ಕಾವೇರಿಯಲ್ಲಿ ನೀರಿನ ತೀವ್ರ ಕೊರತೆ | ನೀತಿ ಆಯೋಗ ಎಚ್ಚರ

Share

ಮುಂಗಾರು ಮಳೆ(Monsoon Rain) ಅಧಿಕವಾಗಿ ಸುರಿಯುತ್ತಿದೆ. ಮಳೆ(Rain) ಚೆನ್ನಾಗಿ ಆಗುತ್ತಿದೆ. ಹಳ್ಳ-ಕೊಳ್ಳಗಳು, ಅಣೆಕಟ್ಟುಗಳು(Dam) ಭರ್ತಿಯಾಗುತ್ತಿವೆ ಎಂಬ ವರದಿಗಳನ್ನು ಕೇಳಿ ನಮ್ಮಲ್ಲೇ ನಾವು ನಿಟ್ಟಿಸಿರು ಬಿಡುತ್ತಿದ್ದೇವೆ. ಆದರೆ ವಾಸ್ತವವೇ ಬೇರೆ ಇದೆ. ಇಷ್ಟೆಲ್ಲಾ ಖುಷಿ ಸುದ್ದಿಯನ್ನು ಓದಿದ ರೈತರಿಗೆ(Farmers), ಜನತೆಗೆ ಒಂದು ಶಾಕಿಂಗ್‌ ಸುದ್ದಿ ಇದೆ. ಮುಂಗಾರು ಮಳೆ ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿಯ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ(Water scarcity) ಎಂದು ಎಚ್ಚರಿಕೆ ನೀಡಿದೆ.

Advertisement
Advertisement
Advertisement
Advertisement
ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ರಾಜ್ಯಗಳು ಕಡಿಮೆ ನೀರಿನಲ್ಲಿ ಬೆಳೆ ಬೆಳೆಯುವ ಪದ್ದತಿಯನ್ನು ಅಳವಡಿಸಿಕೊಳ್ಳುವ ಬದಲು ಹೆಚ್ಚು ನೀರನ್ನು ಉಪಯೋಗಿಸುವ ಯೋಜನೆಗಳಿಗೆ ಕೈ ಹಾಕುತ್ತಿವೆ. ಇದರಿಂದ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಬಿಕ್ಕಟ್ಟು ಹೆಚ್ಚಾಗುವ ಸಂಭವವಿದೆ. ಹೀಗಾಗಿ ಅಂತರ್ಜಲ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಹೇಳಿದೆ. ಪ್ರಸಕ್ತ ಮುಂಗಾರಿನ ಮೊದಲ 40 ದಿನದಲ್ಲಿ ಚಿಕ್ಕಮಗಳೂರಿನಲ್ಲಿ 28%ರಷ್ಟು, ಕೊಡಗಿನಲ್ಲಿ 21%ರಷ್ಟು, ಶಿವಮೊಗ್ಗದಲ್ಲಿ 20%ರಷ್ಟು ಮಳೆ ಕೊರತೆಯಾಗಿದೆ. ಕೊಡಗಿನಲ್ಲಿ ಮಳೆ ಕಡಿಮೆಯಾದ ಕಾರಣ ಕಾವೇರಿಕೊಳ್ಳದ ಜಲಾಶಯಗಳ ಒಳಹರಿವು ಕೂಡ ಕಡಿಮೆಯಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವಕ್ಯಾನ್ಸರ್‌ ದಿನ | ಮತ್ತೆ “ಅಡಿಕೆ ಕ್ಯಾನ್ಸರ್‌” ಎಂದ ವಿಶ್ವ ಆರೋಗ್ಯ ಸಂಸ್ಥೆ |

ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್‌ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…

2 hours ago

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

3 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

4 days ago