Advertisement
MIRROR FOCUS

ಮುಂದಿನ 25 ವರ್ಷದಲ್ಲಿ ಕಾವೇರಿಯಲ್ಲಿ ನೀರಿನ ತೀವ್ರ ಕೊರತೆ | ನೀತಿ ಆಯೋಗ ಎಚ್ಚರ

Share

ಮುಂಗಾರು ಮಳೆ(Monsoon Rain) ಅಧಿಕವಾಗಿ ಸುರಿಯುತ್ತಿದೆ. ಮಳೆ(Rain) ಚೆನ್ನಾಗಿ ಆಗುತ್ತಿದೆ. ಹಳ್ಳ-ಕೊಳ್ಳಗಳು, ಅಣೆಕಟ್ಟುಗಳು(Dam) ಭರ್ತಿಯಾಗುತ್ತಿವೆ ಎಂಬ ವರದಿಗಳನ್ನು ಕೇಳಿ ನಮ್ಮಲ್ಲೇ ನಾವು ನಿಟ್ಟಿಸಿರು ಬಿಡುತ್ತಿದ್ದೇವೆ. ಆದರೆ ವಾಸ್ತವವೇ ಬೇರೆ ಇದೆ. ಇಷ್ಟೆಲ್ಲಾ ಖುಷಿ ಸುದ್ದಿಯನ್ನು ಓದಿದ ರೈತರಿಗೆ(Farmers), ಜನತೆಗೆ ಒಂದು ಶಾಕಿಂಗ್‌ ಸುದ್ದಿ ಇದೆ. ಮುಂಗಾರು ಮಳೆ ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿಯ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ(Water scarcity) ಎಂದು ಎಚ್ಚರಿಕೆ ನೀಡಿದೆ.

Advertisement
Advertisement
ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ರಾಜ್ಯಗಳು ಕಡಿಮೆ ನೀರಿನಲ್ಲಿ ಬೆಳೆ ಬೆಳೆಯುವ ಪದ್ದತಿಯನ್ನು ಅಳವಡಿಸಿಕೊಳ್ಳುವ ಬದಲು ಹೆಚ್ಚು ನೀರನ್ನು ಉಪಯೋಗಿಸುವ ಯೋಜನೆಗಳಿಗೆ ಕೈ ಹಾಕುತ್ತಿವೆ. ಇದರಿಂದ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಬಿಕ್ಕಟ್ಟು ಹೆಚ್ಚಾಗುವ ಸಂಭವವಿದೆ. ಹೀಗಾಗಿ ಅಂತರ್ಜಲ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಹೇಳಿದೆ. ಪ್ರಸಕ್ತ ಮುಂಗಾರಿನ ಮೊದಲ 40 ದಿನದಲ್ಲಿ ಚಿಕ್ಕಮಗಳೂರಿನಲ್ಲಿ 28%ರಷ್ಟು, ಕೊಡಗಿನಲ್ಲಿ 21%ರಷ್ಟು, ಶಿವಮೊಗ್ಗದಲ್ಲಿ 20%ರಷ್ಟು ಮಳೆ ಕೊರತೆಯಾಗಿದೆ. ಕೊಡಗಿನಲ್ಲಿ ಮಳೆ ಕಡಿಮೆಯಾದ ಕಾರಣ ಕಾವೇರಿಕೊಳ್ಳದ ಜಲಾಶಯಗಳ ಒಳಹರಿವು ಕೂಡ ಕಡಿಮೆಯಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

17 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

17 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

17 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

17 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago