ಮುಂಗಾರು ಮಳೆ(Monsoon Rain) ಅಧಿಕವಾಗಿ ಸುರಿಯುತ್ತಿದೆ. ಮಳೆ(Rain) ಚೆನ್ನಾಗಿ ಆಗುತ್ತಿದೆ. ಹಳ್ಳ-ಕೊಳ್ಳಗಳು, ಅಣೆಕಟ್ಟುಗಳು(Dam) ಭರ್ತಿಯಾಗುತ್ತಿವೆ ಎಂಬ ವರದಿಗಳನ್ನು ಕೇಳಿ ನಮ್ಮಲ್ಲೇ ನಾವು ನಿಟ್ಟಿಸಿರು ಬಿಡುತ್ತಿದ್ದೇವೆ. ಆದರೆ ವಾಸ್ತವವೇ ಬೇರೆ ಇದೆ. ಇಷ್ಟೆಲ್ಲಾ ಖುಷಿ ಸುದ್ದಿಯನ್ನು ಓದಿದ ರೈತರಿಗೆ(Farmers), ಜನತೆಗೆ ಒಂದು ಶಾಕಿಂಗ್ ಸುದ್ದಿ ಇದೆ. ಮುಂಗಾರು ಮಳೆ ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿಯ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ(Water scarcity) ಎಂದು ಎಚ್ಚರಿಕೆ ನೀಡಿದೆ.
– ಅಂತರ್ಜಾಲ ಮಾಹಿತಿ
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…