Advertisement
MIRROR FOCUS

ಮುಂದಿನ 25 ವರ್ಷದಲ್ಲಿ ಕಾವೇರಿಯಲ್ಲಿ ನೀರಿನ ತೀವ್ರ ಕೊರತೆ | ನೀತಿ ಆಯೋಗ ಎಚ್ಚರ

Share

ಮುಂಗಾರು ಮಳೆ(Monsoon Rain) ಅಧಿಕವಾಗಿ ಸುರಿಯುತ್ತಿದೆ. ಮಳೆ(Rain) ಚೆನ್ನಾಗಿ ಆಗುತ್ತಿದೆ. ಹಳ್ಳ-ಕೊಳ್ಳಗಳು, ಅಣೆಕಟ್ಟುಗಳು(Dam) ಭರ್ತಿಯಾಗುತ್ತಿವೆ ಎಂಬ ವರದಿಗಳನ್ನು ಕೇಳಿ ನಮ್ಮಲ್ಲೇ ನಾವು ನಿಟ್ಟಿಸಿರು ಬಿಡುತ್ತಿದ್ದೇವೆ. ಆದರೆ ವಾಸ್ತವವೇ ಬೇರೆ ಇದೆ. ಇಷ್ಟೆಲ್ಲಾ ಖುಷಿ ಸುದ್ದಿಯನ್ನು ಓದಿದ ರೈತರಿಗೆ(Farmers), ಜನತೆಗೆ ಒಂದು ಶಾಕಿಂಗ್‌ ಸುದ್ದಿ ಇದೆ. ಮುಂಗಾರು ಮಳೆ ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿಯ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ(Water scarcity) ಎಂದು ಎಚ್ಚರಿಕೆ ನೀಡಿದೆ.

ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ರಾಜ್ಯಗಳು ಕಡಿಮೆ ನೀರಿನಲ್ಲಿ ಬೆಳೆ ಬೆಳೆಯುವ ಪದ್ದತಿಯನ್ನು ಅಳವಡಿಸಿಕೊಳ್ಳುವ ಬದಲು ಹೆಚ್ಚು ನೀರನ್ನು ಉಪಯೋಗಿಸುವ ಯೋಜನೆಗಳಿಗೆ ಕೈ ಹಾಕುತ್ತಿವೆ. ಇದರಿಂದ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಬಿಕ್ಕಟ್ಟು ಹೆಚ್ಚಾಗುವ ಸಂಭವವಿದೆ. ಹೀಗಾಗಿ ಅಂತರ್ಜಲ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಹೇಳಿದೆ. ಪ್ರಸಕ್ತ ಮುಂಗಾರಿನ ಮೊದಲ 40 ದಿನದಲ್ಲಿ ಚಿಕ್ಕಮಗಳೂರಿನಲ್ಲಿ 28%ರಷ್ಟು, ಕೊಡಗಿನಲ್ಲಿ 21%ರಷ್ಟು, ಶಿವಮೊಗ್ಗದಲ್ಲಿ 20%ರಷ್ಟು ಮಳೆ ಕೊರತೆಯಾಗಿದೆ. ಕೊಡಗಿನಲ್ಲಿ ಮಳೆ ಕಡಿಮೆಯಾದ ಕಾರಣ ಕಾವೇರಿಕೊಳ್ಳದ ಜಲಾಶಯಗಳ ಒಳಹರಿವು ಕೂಡ ಕಡಿಮೆಯಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

20 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago