ಶ್ರವಣರಂಗ ಕಲಾವಿದರಿಗೆ ಪುತ್ತೂರು ಬಾಲವನದಲ್ಲಿ ಗೌರವ ಸನ್ಮಾನ

March 27, 2022
10:54 PM

ಶ್ರವಣರಂಗ ಕಲಾವಿದರಿಗೆ  ಪುತ್ತೂರಿನ ಬಾಲವನದಲ್ಲಿ ಸಹಾಯಕ ಆಯುಕ್ತರಾದ  ಗಿರೀಶ್ ನಂದನ್ ಇವರು ಗೌರವ ಸನ್ಮಾನ ಮಾಡಿದರು. ಶ್ರವಣರಂಗದ ಕಲಾವಿದರಾದ ಪೂಕಳ ಲಕ್ಷ್ಮೀನಾರಾಯಣ ಭಟ್,  ಗುಡ್ಡಪ್ಪ ಬಲ್ಯ, ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರವಣರಂಗದ ಸಂಚಾಲಕ ತಾರಾನಾಥ ಸವಣೂರು, ಅಧ್ಯಕ್ಷರಾದ ಆನಂದ ಸವಣೂರು, ಬಾಲಕಲಾವಿದರಾದ ಕು.ನೇಸರ ಟಿ ಎಸ್,ಶ್ರೇಯಾ ಸವಣೂರು ಇವರನ್ನು ಗೌರವಿಸಲಾಯಿತು.

Advertisement
Advertisement
Advertisement

ತಿಂಗಳ ಕಾರ್ಯಕ್ರಮದ ಪ್ರಯುಕ್ತ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆ ನಡೆಸಿಕೊಡಲಾಯಿತು. ಕಾರ್ಯಕ್ರಮ ಸಂಯೋಜಕ ಜಗನ್ನಾಥ ಅರಿಯಡ್ಕ ಸಹಕರಿಸಿದರು

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ | ಸಂಕ್ರಾಂತಿ ಶುಭತರಲಿ
January 14, 2025
7:21 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-01-2025 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮುಂದೆ ತಾಪಮಾನ ಏರಿಕೆ ನಿರೀಕ್ಷೆ |
January 13, 2025
1:18 PM
by: ಸಾಯಿಶೇಖರ್ ಕರಿಕಳ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ
January 12, 2025
9:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror