ಶ್ರವಣರಂಗ ಕಲಾವಿದರಿಗೆ ಪುತ್ತೂರು ಬಾಲವನದಲ್ಲಿ ಗೌರವ ಸನ್ಮಾನ

March 27, 2022
10:54 PM

ಶ್ರವಣರಂಗ ಕಲಾವಿದರಿಗೆ  ಪುತ್ತೂರಿನ ಬಾಲವನದಲ್ಲಿ ಸಹಾಯಕ ಆಯುಕ್ತರಾದ  ಗಿರೀಶ್ ನಂದನ್ ಇವರು ಗೌರವ ಸನ್ಮಾನ ಮಾಡಿದರು. ಶ್ರವಣರಂಗದ ಕಲಾವಿದರಾದ ಪೂಕಳ ಲಕ್ಷ್ಮೀನಾರಾಯಣ ಭಟ್,  ಗುಡ್ಡಪ್ಪ ಬಲ್ಯ, ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರವಣರಂಗದ ಸಂಚಾಲಕ ತಾರಾನಾಥ ಸವಣೂರು, ಅಧ್ಯಕ್ಷರಾದ ಆನಂದ ಸವಣೂರು, ಬಾಲಕಲಾವಿದರಾದ ಕು.ನೇಸರ ಟಿ ಎಸ್,ಶ್ರೇಯಾ ಸವಣೂರು ಇವರನ್ನು ಗೌರವಿಸಲಾಯಿತು.

ತಿಂಗಳ ಕಾರ್ಯಕ್ರಮದ ಪ್ರಯುಕ್ತ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆ ನಡೆಸಿಕೊಡಲಾಯಿತು. ಕಾರ್ಯಕ್ರಮ ಸಂಯೋಜಕ ಜಗನ್ನಾಥ ಅರಿಯಡ್ಕ ಸಹಕರಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror