ಶ್ರವಣರಂಗ ಕಲಾವಿದರಿಗೆ ಪುತ್ತೂರು ಬಾಲವನದಲ್ಲಿ ಗೌರವ ಸನ್ಮಾನ

March 27, 2022
10:54 PM

ಶ್ರವಣರಂಗ ಕಲಾವಿದರಿಗೆ  ಪುತ್ತೂರಿನ ಬಾಲವನದಲ್ಲಿ ಸಹಾಯಕ ಆಯುಕ್ತರಾದ  ಗಿರೀಶ್ ನಂದನ್ ಇವರು ಗೌರವ ಸನ್ಮಾನ ಮಾಡಿದರು. ಶ್ರವಣರಂಗದ ಕಲಾವಿದರಾದ ಪೂಕಳ ಲಕ್ಷ್ಮೀನಾರಾಯಣ ಭಟ್,  ಗುಡ್ಡಪ್ಪ ಬಲ್ಯ, ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರವಣರಂಗದ ಸಂಚಾಲಕ ತಾರಾನಾಥ ಸವಣೂರು, ಅಧ್ಯಕ್ಷರಾದ ಆನಂದ ಸವಣೂರು, ಬಾಲಕಲಾವಿದರಾದ ಕು.ನೇಸರ ಟಿ ಎಸ್,ಶ್ರೇಯಾ ಸವಣೂರು ಇವರನ್ನು ಗೌರವಿಸಲಾಯಿತು.

Advertisement

ತಿಂಗಳ ಕಾರ್ಯಕ್ರಮದ ಪ್ರಯುಕ್ತ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆ ನಡೆಸಿಕೊಡಲಾಯಿತು. ಕಾರ್ಯಕ್ರಮ ಸಂಯೋಜಕ ಜಗನ್ನಾಥ ಅರಿಯಡ್ಕ ಸಹಕರಿಸಿದರು

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror