ಶ್ರವಣರಂಗ ಕಲಾವಿದರಿಗೆ ಪುತ್ತೂರಿನ ಬಾಲವನದಲ್ಲಿ ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಇವರು ಗೌರವ ಸನ್ಮಾನ ಮಾಡಿದರು. ಶ್ರವಣರಂಗದ ಕಲಾವಿದರಾದ ಪೂಕಳ ಲಕ್ಷ್ಮೀನಾರಾಯಣ ಭಟ್, ಗುಡ್ಡಪ್ಪ ಬಲ್ಯ, ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರವಣರಂಗದ ಸಂಚಾಲಕ ತಾರಾನಾಥ ಸವಣೂರು, ಅಧ್ಯಕ್ಷರಾದ ಆನಂದ ಸವಣೂರು, ಬಾಲಕಲಾವಿದರಾದ ಕು.ನೇಸರ ಟಿ ಎಸ್,ಶ್ರೇಯಾ ಸವಣೂರು ಇವರನ್ನು ಗೌರವಿಸಲಾಯಿತು.
ತಿಂಗಳ ಕಾರ್ಯಕ್ರಮದ ಪ್ರಯುಕ್ತ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆ ನಡೆಸಿಕೊಡಲಾಯಿತು. ಕಾರ್ಯಕ್ರಮ ಸಂಯೋಜಕ ಜಗನ್ನಾಥ ಅರಿಯಡ್ಕ ಸಹಕರಿಸಿದರು
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…