ಶ್ರವಣರಂಗ ಕಲಾವಿದರಿಗೆ ಪುತ್ತೂರಿನ ಬಾಲವನದಲ್ಲಿ ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಇವರು ಗೌರವ ಸನ್ಮಾನ ಮಾಡಿದರು. ಶ್ರವಣರಂಗದ ಕಲಾವಿದರಾದ ಪೂಕಳ ಲಕ್ಷ್ಮೀನಾರಾಯಣ ಭಟ್, ಗುಡ್ಡಪ್ಪ ಬಲ್ಯ, ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರವಣರಂಗದ ಸಂಚಾಲಕ ತಾರಾನಾಥ ಸವಣೂರು, ಅಧ್ಯಕ್ಷರಾದ ಆನಂದ ಸವಣೂರು, ಬಾಲಕಲಾವಿದರಾದ ಕು.ನೇಸರ ಟಿ ಎಸ್,ಶ್ರೇಯಾ ಸವಣೂರು ಇವರನ್ನು ಗೌರವಿಸಲಾಯಿತು.
ತಿಂಗಳ ಕಾರ್ಯಕ್ರಮದ ಪ್ರಯುಕ್ತ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆ ನಡೆಸಿಕೊಡಲಾಯಿತು. ಕಾರ್ಯಕ್ರಮ ಸಂಯೋಜಕ ಜಗನ್ನಾಥ ಅರಿಯಡ್ಕ ಸಹಕರಿಸಿದರು
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…