ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2025′

February 13, 2025
8:38 PM
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2025′  ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು. 
ರಾಜಗೋಪಾಲ್ ಪದ್ಯಾಣ, ಸೌಜನ್ಯ ರಾಜಗೋಪಾಲ್ ಮತ್ತು  ದಯಾನಂದ ಹೆಗ್ಡೆ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‌ನಲ್ಲಿ ವಿಜೇತ ಸುಬ್ರಹ್ಮಣ್ಯ, ಶ್ರೀರಾಮ ಕಾಂಚನ, ಅಶ್ಮಿತ್ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಮತ್ತು ಶ್ರೀಚರಣ ಕಟ್ಟೆ ಸಹಕರಿಸಿದರು.
ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ವಿದ್ವಾನ್ ಡಾ. ಶ್ರೇಯಸ್ ನಾರಾಯಣನ್ ಚೆನ್ನೈ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‌ನಲ್ಲಿ ವಿದ್ವಾನ್ ಟ್ರಿವೆಂಡ್ರಮ್ ಎನ್. ಸಂಪತ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಮತ್ತು ಘಟಂನಲ್ಲಿ ವಿದ್ವಾನ್ ಶರತ್ ಕೌಶಿಕ್ ಮೈಸೂರು ಅವರು ಸಹಕರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ
July 11, 2026
6:42 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror