Advertisement
ಸುದ್ದಿಗಳು

ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |

Share
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2024′  ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು. ಖ್ಯಾತ ವಕೀಲರಾದ  ಜಯರಾಮ ಎ ಮತ್ತು  ಆಶಾ ಜಯರಾಮ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ  ಅನ್ನಪೂರ್ಣ, ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ  ಗಣಪತಿ ಶರ್ಮ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ, ವಿದ್ಯಾರ್ಥಿಗಳಾದ ಸೂರಜ್, ಗ್ರಹತಿ ಮತ್ತು ಸುನಿಧಿ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿಜೇತ ಸುಬ್ರಹ್ಮಣ್ಯ, ಶ್ರೀರಾಮ ಕಾಂಚನ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಮತ್ತು ವಿಶ್ವಮಿಹಿರ ಸಹಕರಿಸಿದರು.
ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ವಿದ್ವಾನ್ ಪಟ್ಟಾಭಿರಾಮ ಪಂಡಿತ್ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದುಷಿ ಚಾರುಲತಾ ರಾಮಾನುಜಂ, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಮತ್ತು ಘಟಂನಲ್ಲಿ ವಿದ್ವಾನ್ ಶಿನು ಗೋಪಿನಾಥ್ ಅವರು ಸಹಕರಿಸಿದರು.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

ಕೃಷಿಯಲ್ಲಿ ಡ್ರೋನ್‌ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…

2 hours ago

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

2 hours ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

1 day ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

1 day ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

1 day ago