Advertisement
ಸುದ್ದಿಗಳು

ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |

Share
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2024′  ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು. ಖ್ಯಾತ ವಕೀಲರಾದ  ಜಯರಾಮ ಎ ಮತ್ತು  ಆಶಾ ಜಯರಾಮ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ  ಅನ್ನಪೂರ್ಣ, ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ  ಗಣಪತಿ ಶರ್ಮ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ, ವಿದ್ಯಾರ್ಥಿಗಳಾದ ಸೂರಜ್, ಗ್ರಹತಿ ಮತ್ತು ಸುನಿಧಿ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿಜೇತ ಸುಬ್ರಹ್ಮಣ್ಯ, ಶ್ರೀರಾಮ ಕಾಂಚನ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಮತ್ತು ವಿಶ್ವಮಿಹಿರ ಸಹಕರಿಸಿದರು.
ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ವಿದ್ವಾನ್ ಪಟ್ಟಾಭಿರಾಮ ಪಂಡಿತ್ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದುಷಿ ಚಾರುಲತಾ ರಾಮಾನುಜಂ, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಮತ್ತು ಘಟಂನಲ್ಲಿ ವಿದ್ವಾನ್ ಶಿನು ಗೋಪಿನಾಥ್ ಅವರು ಸಹಕರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

7 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

14 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

14 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

23 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago