ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಗ್ಗೆ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ್ ಕೋಟೇಚಾ, ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಡಾ. ಗಣೇಶ್ ಪ್ರಸಾದ್ ಮುದ್ರಾಜೆ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಸಹಿತ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…