ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸಿದ ಶ್ರೀಲಂಕಾ

April 11, 2022
2:26 PM

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.

Advertisement
Advertisement

ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ
June 25, 2025
6:27 PM
by: ದ ರೂರಲ್ ಮಿರರ್.ಕಾಂ
 ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ
June 25, 2025
4:12 PM
by: ದ ರೂರಲ್ ಮಿರರ್.ಕಾಂ
ಒಂದೇ ದಿನ 3,400 ಗುಂಡಿಗಳನ್ನು ಮುಚ್ಚುವ “ವಿಶ್ವ ದಾಖಲೆ”
June 25, 2025
2:34 PM
by: The Rural Mirror ಸುದ್ದಿಜಾಲ
ಗ್ರಾಮೀಣ ಉದ್ಯಮಿಗಳ  ಸಬಲೀಕರಣ
June 25, 2025
11:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group