ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸಿದ ಶ್ರೀಲಂಕಾ

April 11, 2022
2:26 PM

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.

ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror