ರಾಷ್ಟ್ರೀಯ

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸಿದ ಶ್ರೀಲಂಕಾ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.

Advertisement

ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

3 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

3 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

3 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

3 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

4 hours ago