Advertisement
ರಾಷ್ಟ್ರೀಯ

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸಿದ ಶ್ರೀಲಂಕಾ

Share

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.

ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

14 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

15 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

15 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

16 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

16 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

16 hours ago