ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.
ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…