Advertisement
ರಾಷ್ಟ್ರೀಯ

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸಿದ ಶ್ರೀಲಂಕಾ

Share

ಆರ್ಥಿಕ ಮತ್ತು ಆಹಾರ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಒಂದೆಡೆ ಅಗತ್ಯ ವಸ್ತುಗಳ ಕೊರತೆ, ಇನ್ನೊಂದೆಡೆ ಶ್ರೀಲಂಕಾ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಚಳವಳಿಗಳು ನಡೆಯುತ್ತಿವೆ.

Advertisement
Advertisement

ಶ್ರೀಲಂಕಾದ ಹಣಕಾಸು ಸಚಿವ ಅಲಿ ಸೆರ್ಬಿ ಅವರು ಈ ಕುರಿತು ಮಾತನಾಡಿ ಲಂಕಾ ಆರ್ಥಿಕ ಕುಸಿತದಿಂದ ಪಾರಗಲು ಮುಂದಿನ ಆರು ತಿಂಗಳಲ್ಲಿ $ 3 ಶತಕೋಟಿ ಆರ್ಥಿಕ ಸಹಾಯ ಅಗತ್ಯವಿದೆ ಎಂದಿದ್ದಾರೆ.ಆಗ ಮಾತ್ರ ಇಂಧನ, ಔಷಧದಂತಹ ತುರ್ತು ಸಾಮಗ್ರಿಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

Advertisement

ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಅಲಿ ಸೆರ್ಬಿ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ಸಂದರ್ಶನ ಮಾಡಿದೆ. ಸಂದರ್ಶನದಲ್ಲಿ ನಮ್ಮ ದೇಶದ ಸ್ಥಿತಿಗತಿ ಹೇಗಿದೆ ಎಂಬುದು ನಮಗೆ ತಿಳಿದಿದೆ. ನಮಗೆ ಹೋರಾಡುವುದು ಬಿಟ್ಟರೆ ಬೇರೆ ಯಾವ ದಾರಿಯೂ ಕಾಣುತ್ತಿಲ್ಲ. ಬಿಕ್ಕಟ್ಟಿನಿಂದ ಹೊರಬರಲು ಆರು ತಿಂಗಳಲ್ಲಿ $ 3 ಬಿಲಿಯನ್ ಆರ್ಥಿಕ ನೆರವು ಅಗತ್ಯವಿದೆ ಎಂದರು. ಈ ವಿಷಯವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಸೆರ್ಬಿ ತಿಳಿಸಿದ್ದಾರೆ.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

9 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

9 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

9 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

9 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

10 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

10 hours ago