ತುಳುನಾಡಿನ ದೈವದ ಮಹಿಮೆ ಹಾಗೂ ಕಾರ್ಣಿಕವನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕಾಂತಾರ ಸಿನಿಮಾದಲ್ಲಿ ಬರುವ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಕಾರಣವಾಗಿದ್ದ ಯುವತಿ ಶ್ವೇತಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಬಂದು ತಪ್ಪು ಕಾಣಿಕೆ ಹಾಕುವ ಮೂಲಕ ಕ್ಷಮೆ ಯಾಚಿಸಿದ್ದಾರೆ.
ವೃತ್ತಿಯಲ್ಲಿ ಮೇಕ್ ಆಪ್ ಆರ್ಟಿಸ್ಟ್ ಆಗಿರುವ ಶ್ವೇತಾ ದೈವದ ವೇಷಧರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವ ಮೂಲಕ ನೆಟ್ಟಿಗರ ಕಣ್ಣಿಗೆ ಗುರಿಯಾಗಿದ್ದರೂ. ಬಳಿಕ ಆಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ ತುಳುವರು, ಇದಾದ ಕೆಲ ಹೊತ್ತಿನಲ್ಲಿ ಪೋಸ್ಟ್ ಡಿಲೀಟ್ ಮಾಡಲಾಗಿದ್ದು, ಕ್ಷಮೆ ಯಾಚಿಸದಿದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…