ತುಳುನಾಡಿನ ದೈವದ ಮಹಿಮೆ ಹಾಗೂ ಕಾರ್ಣಿಕವನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕಾಂತಾರ ಸಿನಿಮಾದಲ್ಲಿ ಬರುವ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಕಾರಣವಾಗಿದ್ದ ಯುವತಿ ಶ್ವೇತಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಬಂದು ತಪ್ಪು ಕಾಣಿಕೆ ಹಾಕುವ ಮೂಲಕ ಕ್ಷಮೆ ಯಾಚಿಸಿದ್ದಾರೆ.
ವೃತ್ತಿಯಲ್ಲಿ ಮೇಕ್ ಆಪ್ ಆರ್ಟಿಸ್ಟ್ ಆಗಿರುವ ಶ್ವೇತಾ ದೈವದ ವೇಷಧರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವ ಮೂಲಕ ನೆಟ್ಟಿಗರ ಕಣ್ಣಿಗೆ ಗುರಿಯಾಗಿದ್ದರೂ. ಬಳಿಕ ಆಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ ತುಳುವರು, ಇದಾದ ಕೆಲ ಹೊತ್ತಿನಲ್ಲಿ ಪೋಸ್ಟ್ ಡಿಲೀಟ್ ಮಾಡಲಾಗಿದ್ದು, ಕ್ಷಮೆ ಯಾಚಿಸದಿದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…