ತುಳುನಾಡಿನ ದೈವದ ಮಹಿಮೆ ಹಾಗೂ ಕಾರ್ಣಿಕವನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕಾಂತಾರ ಸಿನಿಮಾದಲ್ಲಿ ಬರುವ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಕಾರಣವಾಗಿದ್ದ ಯುವತಿ ಶ್ವೇತಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಬಂದು ತಪ್ಪು ಕಾಣಿಕೆ ಹಾಕುವ ಮೂಲಕ ಕ್ಷಮೆ ಯಾಚಿಸಿದ್ದಾರೆ.
ವೃತ್ತಿಯಲ್ಲಿ ಮೇಕ್ ಆಪ್ ಆರ್ಟಿಸ್ಟ್ ಆಗಿರುವ ಶ್ವೇತಾ ದೈವದ ವೇಷಧರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವ ಮೂಲಕ ನೆಟ್ಟಿಗರ ಕಣ್ಣಿಗೆ ಗುರಿಯಾಗಿದ್ದರೂ. ಬಳಿಕ ಆಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ ತುಳುವರು, ಇದಾದ ಕೆಲ ಹೊತ್ತಿನಲ್ಲಿ ಪೋಸ್ಟ್ ಡಿಲೀಟ್ ಮಾಡಲಾಗಿದ್ದು, ಕ್ಷಮೆ ಯಾಚಿಸದಿದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…