ಸುದ್ದಿಗಳು

ಸಿದ್ದು ಪರ ಪ್ರಚಾರ ಚೆನ್ನಾಗಿ ಆಗಿದೆ; ಆದರೆ ಪ್ರಾಮೀಸ್ ಸೋಮಣ್ಣ ಸ್ಪರ್ಧಿಸಿರೋದು ಗೊತ್ತಿರಲಿಲ್ಲ: ಶಿವಣ್ಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ, ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಆರಂಭಿಸಿದೆ. ತನ್ನ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಹ್ಯಾಟ್ರಿಕ್  ಹೀರೋ ಶಿವರಾಜಕುಮಾರ ಸ್ಟಾರ್‌ ಕ್ಯಾಂಪೇನರ್ ಆಗಿ ಚುನಾವಣಾ ಅಖಾಡಕ್ಕಿಳಿಸಿದೆ. ಈ ಕುರಿತು ಮಾಧ್ಯಮಗಳ ಜತೆ ನಟ ಶಿವರಾಜಕುಮಾರ ಮಾತನಾಡಿದರು.

Advertisement
Advertisement

ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಪ್ರಚಾರ ಚೆನ್ನಾಗಿ ಆಗಿದೆ. ಇವತ್ತು ಮುಂಡುಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿ ಎಂದು ಹೇಳಿದರು.

ನಾನೇನು ಚಿಕ್ಕ ಹುಡುಗನಾ? ನನಗೂ ಈಗ 61 ವರ್ಷ ಆಯ್ತು. ನನಗೆ ಯಾರು ಎನಿಮಿ‌ ಇಲ್ಲ.‌ ನನಗೆ ಎಲ್ಲರೂ ಸ್ನೇಹಿತರೆ. ರಾಹುಲ್ ಗಾಂಧಿ ಮೀಟ್ ಮಾಡಬೇಕು ಅಂತಾ ಮೊದಲಿನಿಂದ ಆಸೆ ಇತ್ತು.‌ ಮೊನ್ನೆ ಮೀಟ್ ಮಾಡಿದೆ. ರಾಹುಲ್ ಗಾಂಧಿ ಸ್ಮಾರ್ಟ್ ಆಗಿ ಇದ್ದಾರೆ ಎಂದು ಹೊಗಳಿದರು.

ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರೂ ಪ್ರಚಾರಕ್ಕೆ ಕರೆದಿರಲಿಲ್ಲ. ಕರೆದಿದ್ದರೆ ಅವರ ಪರ ಪ್ರಚಾರಕ್ಕೂ ಹೋಗ್ತಿದ್ದೆ. ಮೊದಲು ಸಿನಿಮಾದಲ್ಲಿ ಬಿಜಿ ಇದ್ದೆ.‌ ಈಗ ಪ್ರಚಾರದಲ್ಲಿ ಬಿಜಿ ಆಗಿದ್ದೇನೆ. ನನಗೆ ರಾಹುಲ್ ಗಾಂಧಿ ಪಿಟ್ನೆಸ್ ಇಷ್ಟ ಆಯ್ತು.‌ ಹೀಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು ಎಂದರು.

ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅದು ಯಾವುದೂ ಬರಲ್ಲ. ರಾಯಚೂರಿನಲ್ಲಿ ಒಬ್ಬರು ಸಾದಿಕ್ ಅಂತಾ ಇದ್ದಾರೆ. ಅಪ್ಪು ಜೀವಂತವಾಗಿ ಇದ್ದಾಗಲೂ ಕೆಲಸ ಮಾಡಿದ್ದರು. ಈಗಲೂ ಮಾಡುತ್ತಿದ್ದಾರೆ. ಆದರೆ ಅವರು ಯಾರೂ ಹೇಳಿಕೊಂಡು ಓಡಾಡಲ್ಲ. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ ಎಂದರು.

Advertisement

ಶಿವಣ್ಣಂಗೆ ಮಾತನಾಡಕ್ಕೆ ಆಗಲ್ಲ ಅಂತಾಲ್ಲ, ನನಗೂ ಮಾತನಾಡೋಕೆ ಬರುತ್ತೆ. ಬಿಜೆಪಿ ಪರವಾಗಿ ಸುದೀಪ್ ಅವರು ಪ್ರಚಾರಕ್ಕೆ ಹೋಗ್ತಿದ್ದಾರೆ. ಹಾಗಂತ ನಾಳೆ ನಾನು ಸುದೀಪ್ ಅವರನ್ನು ಮಾತನಾಡಿಸಲು ಆಗಲ್ವಾ. ನಾನು ಸುದೀಪ್ ಕ್ಲೋಸ್ ಫ್ರೆಂಡ್ಸ್ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ

ಜೂನ್ 5 ವಿಶ್ವ ಪರಿಸರ ದಿನ. ಈ ಬಾರಿ ವಿಶ್ವಪರಿಸರ ದಿನದ ಪ್ರಯುಕ್ತ…

8 hours ago

ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…

17 hours ago

ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

17 hours ago

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…

17 hours ago

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

1 day ago